ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಿರಸಿ: ಪಡಿತರ ಚೀಟಿ ತಿದ್ದುಪಡಿಗೆ ಹಲವು ತೊಡಕು

ಎಲ್ಲದಕ್ಕೂ ಕರ್ನಾಟಕ ಒನ್ ಆಶ್ರಯಿಸಬೇಕಾದ ಅನಿವಾರ್ಯತೆ
Published : 31 ಡಿಸೆಂಬರ್ 2024, 6:53 IST
Last Updated : 31 ಡಿಸೆಂಬರ್ 2024, 6:53 IST
ಫಾಲೋ ಮಾಡಿ
Comments
ನೆಟ್‍ವರ್ಕ್ ಸಮಸ್ಯೆ ಇರುವ ಗ್ರಾಮ ಒನ್ ಕೇಂದ್ರಗಳ ವ್ಯಾಪ್ತಿಯ ನಾಗರಿಕರು ಪಡಿತರ ಚೀಟಿ ತಿದ್ದುಪಡಿಗೆ ಸಾಮಾನ್ಯ ಸೇವಾ ಕೇಂದ್ರ ಇಲ್ಲವೇ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಬಹುದು
ಶ್ರೀಧರ ಮುಂದಲಮನಿ ತಹಶೀಲ್ದಾರ್‌
ಕಾರ್ಡ್ ತಿದ್ದುಪಡಿಗೆ ಬೇಡಿಕೆ
ಗೃಹಲಕ್ಷ್ಮಿ ಯೋಜನೆ ಬಳಿಕ ಹೊಸ ಪಡಿತರ ಕಾರ್ಡ್‌ಗಳಿಗೆ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕುಟುಂಬಗಳು ಪ್ರತ್ಯೇಕಗೊಂಡು ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮದುವೆ ಹಾಗೂ ಮರಣದ ಬಳಿಕ ತಿದ್ದುಪಡಿ ಪ್ರಮಾಣವೂ ಹೆಚ್ಚಿದೆ. 6 ವರ್ಷ ಮೇಲ್ಪಟ್ಟವರ ಹೆಸರು ಸೇರ್ಪಡೆಯೂ ಹೆಚ್ಚಿನ ಸಂಖ್ಯೆಯಲ್ಲಿದೆ. ಪಿಎಂ ಕಿಸಾನ್‌ ಯೋಜನೆಯಡಿ ಏಕ ಕುಟುಂಬದಲ್ಲಿ ಒಬ್ಬರಿಗಷ್ಟೇ ಸಹಾಯಧನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ದ್ವಿಕುಟುಂಬಗಳಾಗಲು ರೇಷನ್‌ ಕಾರ್ಡ್‌ಗಳಿಗೆ ಹೆಚ್ಚಿನ ಬೇಡಿಕೆ ಶುರುವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT