‘ರಾಮನ ವಿಚಾರದಲ್ಲಿ ರಾಜಕಾರಣ ಮಾಡಿದ್ರೆ ನಿಜವಾಗಿಯೂ ರಾಮ ಕ್ಷಮಿಸುವುದಿಲ್ಲ. ರಾಮ ಮಂದಿರ ನಿರ್ಮಾಣಕ್ಕೆ ನಾನೂ ವೈಯಕ್ತಿಕ ಸಹಾಯ ನೀಡಿದ್ದೇನೆ . ₹1800ಕೋಟಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಿದೆ, ಅಂದರೆ ಕಟ್ಟಕಡೆಯ ವ್ಯಕ್ತಿಯ ಹಣವೂ ಅದರಲ್ಲಿದೆ. ರಾಮನ ವಿಷಯದಲ್ಲಿ ರಾಜಕಾರಣ ಮಾಡಬೇಡಿ, ಇತಿಹಾಸ ತಿಳಿದುಕೊಳ್ಳಿ. ನಾನೂ ರಾಮ ಭಕ್ತ, ಅಯೋಧ್ಯೆಗೆ ತೆರಳಲು ಸಾಕಷ್ಟು ಪ್ರಯತ್ನ ಪಟ್ಟೆ, ಸಾಧ್ಯವಾಗಿಲ್ಲ. ಆದಷ್ಟು ಬೇಗ ಅಯೋಧ್ಯೆಗೆ ತೆರಳುತ್ತೇನೆ’ ಎಂದರು.