'ಕಾಲುವೆ ನಿರ್ಮಾಣದಿಂದ ಸುಮಾರು 20ಕ್ಕೂ ಹೆಚ್ಚು ಮರಗಳ ಬೇರು ಸಡಿಲಗೊಂಡಿವೆ. ಈ ಬಗ್ಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗುತ್ತಿದ್ದಂತೆ, ಮರಗಳ ಸುತ್ತಲೂ ಮಣ್ಣನ್ನು ಹಾಕಲಾಗುತ್ತಿದೆ. ಆದರೆ, ಈಗಾಗಲೇ ಬೇರು ಕತ್ತರಿಸಿಕೊಂಡಿವೆ. ಇದರಿಂದ ಮರ ಉಳಿಸಲು ಸಾಧ್ಯವಾಗುವುದಿಲ್ಲ' ಎನ್ನುತ್ತಾರೆ ಸ್ಥಳೀಯ ರೈತರಾದ ಪರುಶುರಾಮ, ಪ್ರವೀಣ, ಉದಯ.