<p><strong>ದಾಂಡೇಲಿ:</strong> ನಗರದ ಕೆ.ಸಿ. ವೃತ್ತದ ಹತ್ತಿರ ಶುಕ್ರವಾರ ಮಧ್ಯಾಹ್ನ ಲಾರಿ ಚಾಲಕನೊಬ್ಬ ಹಠಾತ್ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಬನ್ನಿಹಳ್ಳಿ ಸಮೀಪದ ಕುಟ್ಟಪಟ್ಟಿ ಗ್ರಾಮದ ನಿವಾಸಿ ಮುರ್ಗನ್ ಪಚ್ಚಪ್ಪನ್ (52) ಎಂದು ಗುರುತಿಸಲಾಗಿದೆ.</p>.<p>ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದು ಕಾಗದ ಕಾರ್ಖಾನೆಗೆ ಕಚ್ಚಾ ವಸ್ತುಗಳನ್ನು ತೆಗೆದುಕೊಂಡು ಹೋಗಲು ದಾಂಡೇಲಿಗೆ ಬಂದಿದ್ದು ಮಧ್ಯಾಹ್ನ ಆರೋಗ್ಯದಲ್ಲಿ ತೊಂದರೆ ಕಂಡುಬಂದಿದೆ. ಹೃದಯಾಘಾತದಿಂದ ಸಾವನ್ನಪ್ಪಿದರು. ಸ್ಥಳಕ್ಕೆ ದಾಂಡೇಲಿ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ನಗರದ ಕೆ.ಸಿ. ವೃತ್ತದ ಹತ್ತಿರ ಶುಕ್ರವಾರ ಮಧ್ಯಾಹ್ನ ಲಾರಿ ಚಾಲಕನೊಬ್ಬ ಹಠಾತ್ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಬನ್ನಿಹಳ್ಳಿ ಸಮೀಪದ ಕುಟ್ಟಪಟ್ಟಿ ಗ್ರಾಮದ ನಿವಾಸಿ ಮುರ್ಗನ್ ಪಚ್ಚಪ್ಪನ್ (52) ಎಂದು ಗುರುತಿಸಲಾಗಿದೆ.</p>.<p>ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದು ಕಾಗದ ಕಾರ್ಖಾನೆಗೆ ಕಚ್ಚಾ ವಸ್ತುಗಳನ್ನು ತೆಗೆದುಕೊಂಡು ಹೋಗಲು ದಾಂಡೇಲಿಗೆ ಬಂದಿದ್ದು ಮಧ್ಯಾಹ್ನ ಆರೋಗ್ಯದಲ್ಲಿ ತೊಂದರೆ ಕಂಡುಬಂದಿದೆ. ಹೃದಯಾಘಾತದಿಂದ ಸಾವನ್ನಪ್ಪಿದರು. ಸ್ಥಳಕ್ಕೆ ದಾಂಡೇಲಿ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>