<p><strong>ಶಿರಸಿ :</strong> ಯುಗಾದಿ ಉತ್ಸವ ಸಮಿತಿ ವತಿಯಿಂದ ಮಾರ್ಚ್ 30ರಂದು ನಡೆಯುವ ಸಾರ್ವಜನಿಕ ಯುಗಾದಿ ಉತ್ಸವದ ಪೂರ್ವಭಾವಿಯಾಗಿ ನಗರದ ವಿವಿಧೆಡೆ ಜಾಗೃತಿ ಬೈಕ್ ರ್ಯಾಲಿ ನಡೆಯಿತು.</p>.<p>ಪ್ರತಿ ವರ್ಷವೂ ಯುಗಾದಿ ಅಂಗವಾಗಿ ಬೈಕ್ ರ್ಯಾಲಿ ನಡೆಯುತ್ತಿದ್ದು, ಈ ಬಾರಿಯೂ ಶುಕ್ರವಾರ ಇಲ್ಲಿಯ ವಿಕಾಸಾಶ್ರಮ ಬಯಲಿನಲ್ಲಿ ಸೇರಿದ 500ಕ್ಕೂ ಅಧಿಕ ಕಾರ್ಯಕರ್ತರು ತಮ್ಮ ಬೈಕ್ಗಳನ್ನು ಅಲಂಕರಿಸಿಕೊಂಡು, ಬೈಕ್ಗಳಿಗೆ ಧ್ವಜ, ಹೆಗಲಿಗೆ ಕೇಸರಿ ಶಾಲು ಹಾಕಿ ಮೆರವಣಿಗೆ ನಡೆಸಿದರು. ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಅಧ್ಯಕ್ಷ ರಮೇಶ ದುಭಾಶಿ ರ್ಯಾಲಿಗೆ ಚಾಲನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ :</strong> ಯುಗಾದಿ ಉತ್ಸವ ಸಮಿತಿ ವತಿಯಿಂದ ಮಾರ್ಚ್ 30ರಂದು ನಡೆಯುವ ಸಾರ್ವಜನಿಕ ಯುಗಾದಿ ಉತ್ಸವದ ಪೂರ್ವಭಾವಿಯಾಗಿ ನಗರದ ವಿವಿಧೆಡೆ ಜಾಗೃತಿ ಬೈಕ್ ರ್ಯಾಲಿ ನಡೆಯಿತು.</p>.<p>ಪ್ರತಿ ವರ್ಷವೂ ಯುಗಾದಿ ಅಂಗವಾಗಿ ಬೈಕ್ ರ್ಯಾಲಿ ನಡೆಯುತ್ತಿದ್ದು, ಈ ಬಾರಿಯೂ ಶುಕ್ರವಾರ ಇಲ್ಲಿಯ ವಿಕಾಸಾಶ್ರಮ ಬಯಲಿನಲ್ಲಿ ಸೇರಿದ 500ಕ್ಕೂ ಅಧಿಕ ಕಾರ್ಯಕರ್ತರು ತಮ್ಮ ಬೈಕ್ಗಳನ್ನು ಅಲಂಕರಿಸಿಕೊಂಡು, ಬೈಕ್ಗಳಿಗೆ ಧ್ವಜ, ಹೆಗಲಿಗೆ ಕೇಸರಿ ಶಾಲು ಹಾಕಿ ಮೆರವಣಿಗೆ ನಡೆಸಿದರು. ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಅಧ್ಯಕ್ಷ ರಮೇಶ ದುಭಾಶಿ ರ್ಯಾಲಿಗೆ ಚಾಲನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>