‘ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಕಲ್ಪಿಸುವ ಕುರಿತಾಗಿ ಪರಿಶೀಲಿಸುವಂತೆ ಮುಖ್ಯಮಂತ್ರಿಸೂಚನೆ ನೀಡಿದ್ದಾರೆ. ಆದ್ದರಿಂದ, ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿಸಾಧಕ– ಬಾಧಕಗಳನ್ನು ಪರಿಶೀಲನೆ ನಡೆಸಲಿದ್ದೇನೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಡಾ.ಕೆ.ಹರೀಶಕುಮಾರ್ ಅವರು‘ಪ್ರಜಾವಾಣಿ’ಗೆ ತಿಳಿಸಿದರು.