ಕಾಸ್ಕಾರ್ಡ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿದರ. ಶಾರದಹೊಳೆ ನಾಮಧಾರಿ ಸಮಾಜದ ಅಧ್ಯಕ್ಷ ಸುಬ್ರಾಯ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಅರುಣ ನಾಯ್ಕ, ಹಿರಿಯರಾದ ಸುಬ್ರಾಯ ಜೆ. ನಾಯ್ಕ ಕಾಯ್ಕಿಣಿ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣಾ ನಾಯ್ಕ, ಪ್ರಮುಖರಾದ ವೆಂಕಟೇಶ ನಾಯ್ಕ, ಜಮೀನ್ದಾರ್ ಕೃಷ್ಣಾ ನಾಯ್ಕ, ಎಂ.ಕೆ. ನಾಯ್ಕ, ಮುಕುಂದ ನಾಯ್ಕ, ಎಸ್.ಎಂ.ನಾಯ್ಕ, ಬಿಜೆಪಿ /////ಅಧ್ಯಕ್ಷ ಸುಬ್ರಾಯ ದೇವಾಡಿಗ, ಶ್ರೀನಿವಾಸ ನಾಯ್ಕ, ಭಾಸ್ಕರ ದೈಮನೆ ಸೇರಿದಂತೆ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.
.