ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಪ್ರಮುಖರಾದ ಸತೀಶ್ ಸೈಲ್, ಶುಭಲತಾ ಅಸ್ನೋಟಿಕರ್, ಕಾರವಾರ ಡಿಎಸ್ಪಿ ವ್ಯಾಲೆಂಟೈನ್ ಡಿಸೋಜಾ, ಗೋವಾದ ಲೊಲೆಮ್ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್ ನಾಯ್ಕ, ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ, ಪರಿಸರ ಬರಹಗಾರ ಶಿವಾನಂದ ಕಳವೆ, ಇತರರು ಇದ್ದರು.