ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ, ಮಾಜಿ ಶಾಸಕ ವಿ.ಎಸ್.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಕೃಷ್ಣ ಹಿರೇಹಳ್ಳಿ, ಪ್ರಕಾಶ್ ಹೆಗಡೆ, ಧರ್ಮರಾಜ ನಡಗೇರಿ ಇನ್ನಿತರ ಮುಖಂಡರು ಇದ್ದರು.