ಗ್ರಾಮ ಪಂಚಾಯಿತಿ ಕಟ್ಟಡ ಹಳೆಯದಾಗಿದ್ದು ಇದನ್ನು ಪುನರ್ ನಿರ್ಮಿಸಲು ಜಾಗದ ಕೊರತೆ ಇದೆ. ಹಳೆಯ ಇಕ್ಕಟ್ಟಾದ ಕಟ್ಟಡದಲ್ಲೇ ಸಭೆ ಸೇರಿದಂತೆ ಗ್ರಾಮ ಪಂಚಾಯಿತಿಯ ಎಲ್ಲ ಕೆಲಸ- ಕಾರ್ಯ ನಡೆಯಬೇಕಿದೆ.ಸಾವಿತ್ರಿ ಭಟ್ಟ ಕಡತೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ
ಬಹುತೇಕ ವಿದ್ಯಾರ್ಥಿ ವಸತಿ ನಿಲಯಗಳು ವಸತಿ ಶಾಲೆಗಳಲ್ಲಿ ಮಳೆನೀರು ಸೋರಿಕೆ ಸಮಸ್ಯೆ ಇದೆ. ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಗಮನಹರಿಸಬೇಕು.ವಿಶ್ವನಾಥ ನಾಯ್ಕ ಕಾರವಾರ ಸಾಮಾಜಿಕ ಕಾರ್ಯಕರ್ತ
ಮಿನಿ ವಿಧಾನಸೌಧ ಕಟ್ಟಡಕ್ಕೆ ತಹಶೀಲ್ದಾರ್ ಕಚೇರಿ ಸ್ಥಳಾಂತರಗೊಳ್ಳಲಿದ್ದು ಅದಕ್ಕಾಗಿ ಹಳೆಯ ಕಟ್ಟಡ ದುರಸ್ತಿಗೆ ಮುಂದಾಗಿಲ್ಲ.ಎನ್.ಎಫ್.ನೊರ್ಹೋನಾ ಕಾರವಾರ ತಹಶೀಲ್ದಾರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.