ಪ್ರವಾಹ ಬಂದರೆ ಮುಳುಗಡೆ ಆಗುವ ಸೇತುವೆ ಒಂದೆಡೆ ಆದರೆ ಅಪಘಾತಕ್ಕೆ ದಾರಿ ಮಾಡಿ ಕೊಡುವ ಕಿರಿದಾದ ರಸ್ತೆ ಮತ್ತೊಂದು ಕಡೆಯಾಗಿದೆ. ವರದಾ ನದಿಯ ಪ್ರವಾಹಕ್ಕೆ ಇಲ್ಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ
ಇಂದ್ರೇಶ ನಾಯ್ಕ ಗ್ರಾಮಸ್ಥ
ತಾಂತ್ರಿಕ ಕಾರಣದಿಂದ ಅಜ್ಜರಣಿ ಸೇತುವೆ ಕಾಮಗಾರಿ ಆರಂಭವಾಗಿರಲಿಲ್ಲ. ಪ್ರಸ್ತುತ ಇರುವ ಸಮಸ್ಯೆಗಳು ನಿವಾರಣೆಯಾಗಿದ್ದು ಶೀಘ್ರದಲ್ಲಿ ಸೇತುವೆ ಕಾರ್ಯ ನಡೆಯಲಿದೆ