‘ಜಿಲ್ಲೆಯಲ್ಲಿ ಜನರು ತೀವ್ರ ಅನಾರೋಗ್ಯಕ್ಕೆ ತುತ್ತಾದರೆ, ಅವಘಡ ಸಂಭವಿಸಿದರೆ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆ ಇಲ್ಲ. ಕ್ರಿಮ್ಸ್ ಸ್ಥಾಪನೆಯಾಗಿದ್ದರೂ ಅದನ್ನು ಮೇಲ್ದರ್ಜೆಗೇರಿಸಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಾಗಿಸಲು ಕ್ರಮವಾಗಿಲ್ಲ. ಹೀಗಾಗಿ ಈ ಬಗ್ಗೆ ಗಮನಸೆಳೆಯಲು ದೇಶದ ಆಕರ್ಷಣೀಯ ತಾಣದ ಎದುರು ಬ್ಯಾನರ್ ಪ್ರದರ್ಶಿಸಬೇಕಾಯಿತು’ ಎಂದು ಅಪರ್ಣಾ ಪ್ರತಿಕ್ರಿಯಿಸಿದ್ದಾರೆ.