<p><strong>ಯಲ್ಲಾಪುರ</strong>: ತಾಲ್ಲೂಕಿನ ಮಂಚಿಕೇರಿ ಮಾಳಕೊಪ್ಪ ಸಮೀಪ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಯುವಕನೊಬ್ಬನ ಮೇಲೆ ಬುಧವಾರ ಮರ ಬಿದ್ದು ಮೃತಪಟ್ಟಿದ್ದಾನೆ.</p><p>ಕಬ್ಬಿನಗದ್ದೆ ಗ್ರಾಮದ ವಿನಯ ಮಂಜುನಾಥ ಗಾಡಿಗ (27) ಮೃತ ವ್ಯಕ್ತಿ. ಸ್ಕೂಟರ್ ನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ದೊಡ್ಡ ಗಾತ್ರದ ಮರ ಮುರಿದು ಬಿದ್ದಿದೆ. ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಿರಂತರವಾಗಿ ಗಾಳಿ ಮಳೆ ಇದ್ದ ಕಾರಣ ಮರ ಮುರಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಮಂಚಿಕೇರಿ ಮಾಳಕೊಪ್ಪ ಸಮೀಪ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಯುವಕನೊಬ್ಬನ ಮೇಲೆ ಬುಧವಾರ ಮರ ಬಿದ್ದು ಮೃತಪಟ್ಟಿದ್ದಾನೆ.</p><p>ಕಬ್ಬಿನಗದ್ದೆ ಗ್ರಾಮದ ವಿನಯ ಮಂಜುನಾಥ ಗಾಡಿಗ (27) ಮೃತ ವ್ಯಕ್ತಿ. ಸ್ಕೂಟರ್ ನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ದೊಡ್ಡ ಗಾತ್ರದ ಮರ ಮುರಿದು ಬಿದ್ದಿದೆ. ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಿರಂತರವಾಗಿ ಗಾಳಿ ಮಳೆ ಇದ್ದ ಕಾರಣ ಮರ ಮುರಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>