ತಾಲ್ಲೂಕಿನ ಜನಕಲಜಡ್ಡಿಯ ಸತೀಶ ಪರಮೇಶ್ವರ ನಾಯ್ಕ, ಪಟ್ಟಣದ ಉದ್ಯಮ ನಗರದ ರುಸ್ತುಂ ಅಟೇಲಸಾಬ ಬೇಪಾರಿ, ಕಾಳಮ್ಮ ನಗರದ ಶಬ್ಬೀರ ರುಸ್ತಂ ಶೇಖ್, ಮಹಮ್ಮದ ರಫೀಕ ಇಮಾಮಸಾಬ ಯಳ್ಳೂರ, ಕರೀಂ ಖಾದರಸಾಬ ಶೇಖ, ಮಹಮ್ಮದ ಶಫಿ ಖಾದರಸಾಬ ಶೇಖ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಉದ್ಯಮ ನಗರದ ಪ್ರಶಾಂತ ಮಂಜುನಾಥ ನಾಯ್ಕ ಪರಾರಿಯಾಗಿದ್ದಾನೆ.