ಭಾನುವಾರ ಈ ಯುವಕ ನದಿಗೆ ಹಾರಿದ ತಕ್ಷಣ ಕೂಡಲೇ ಹಬ್ಬದ ಸಂಭ್ರಮದಲ್ಲಿದ್ದರೂ ಅಲ್ಲಿನ ಯುವಕರಾದ ಶಮೀರ್ ಮುಹಮ್ಮದ್, ಮೊಮ್ಮು ತೌಸೀಫ್ ಝಾಹಿದ್ ಜಾಯಿ, ಅಕ್ಕರಂಗಡಿಯ ಮುಕ್ತಾರ್, ಆರಿಫ್ ಹೈವೇ ಎಂಬುವವರು ರಕ್ಷಣೆಗಾಗಿ ನದಿಗೆ ಧುಮುಕಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಕರೆದೊಯ್ದರು. ಆದರೆ, ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.