ಕಾಲೇಜಿನ ವಿದ್ಯಾರ್ಥಿಗಳಾದ ಧೃವ ಭಟ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಸನಾ ದಳವಾಯಿ ಭಾಷಣದಲ್ಲಿ ಪ್ರಥಮ, ಪ್ರಶಾಂತ ಮಿಮಿಕ್ರಿಯಲ್ಲಿ ದ್ವಿತೀಯ, ಕಾರ್ತಿಕ ಮಠಪತಿ ಕ್ಲೇ ಮಾಡಲಿಂಗ್ನಲ್ಲಿ ದ್ವಿತೀಯ ಸ್ಥಾನ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದು ಮೈಸೂರಿನಲ್ಲಿ ನಡೆಯುವ ಅಂತರ ವಿಶ್ವವಿದ್ಯಾಲಯ ಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.