‘ಕಾಮಗಾರಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಮರಳಿನ ಕೊರತೆ ಎದುರಾಗಿ ಎರಡು ತಿಂಗಳು ಕೆಲಸ ಸ್ಥಗಿತಗೊಂಡಿತ್ತು. ನಿಗದಿತ ಅವಧಿಯಲ್ಲಿ ನಿರ್ಮಾಣ ಪೂರ್ಣಗೊಳಿಸುವುದು ಕಷ್ಟವಾಗಬಹುದೆಂದು ನಿರೀಕ್ಷಿಸಿದ್ದೆವು. ಆದರೆ ಈಗಿನ ಕೆಲಸದ ಪ್ರಗತಿಯನ್ನು ನೋಡಿದರೆ ಫೆಬ್ರುವರಿಯಲ್ಲಿ ಪೂರ್ಣಗೊಳ್ಳಬಹುದು’ ಎಂದು ಪೌರಾಯುಕ್ತ ಮಹೇಂದ್ರಕುಮಾರ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.