<p>ಯಲ್ಲಾಪುರ:ತಾಲ್ಲೂಕಿನ ಇಡಗುಂದಿ ಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾಷ್ಟ್ರೀಯ ರೈತ ವಿಜ್ಞಾನಿ ಪ್ರಶಸ್ತಿ ವಿಜೇತ ರವೀಂದ್ರ ಭಟ್ಟ ಕಣ್ಣಿ ಅವರು ಪ್ರಗತಿಪರ ರೈತರಿಗೆ ಸರಳ ವಿಧಾನದಲ್ಲಿ ಕೃಷಿ ಉಪಕರಣಗಳ ತಯಾರಿಕೆ ಕುರಿತು ತರಬೇತಿ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.<br /> <br /> ಸುಮಾರು ಮೂವತ್ತು ತರಬೇತು ದಾರರು ಉಪಸ್ಥಿತರಿದ್ದ ತರಬೇತಿ ಕಾರ್ಯಕ್ರಮದಲ್ಲಿ ಸ್ಥಳೀಯ ಕಚ್ಚಾ ವಸ್ತು ಉಪಯೋಗಿಸಿ ಸರಳ ವಿದಾನದಲ್ಲಿ ಕಡಿಮೆ ವೆಚ್ಚದಲ್ಲಿ ನಿರ್ಮಿಸಲಾದ, ಸೋಲಾರ್ ನೀರು ಕಾಯಿಸುವ ಯಂತ , ಮಲ್ಟಿಪರ್ಪಸ್ ಸ್ಪ್ರೇಯರ್, ವಿವಿದ ಕೀಟ ನಾಶಕ ರಾಸಾಯನಿಕಗಳು, ಪಿ.ವಿ.ಸಿ. ಪೈಪ್ಮೂಲಕ ನೀರು ಕಾಯಿಸುವ ತಂತ್ರಜ್ಞಾನ, ರಂಗೋಲಿ ಬಿಡಿಸುವ ಯಂತ್ರ, ಮುಂತಾದ ಕೃಷಿ ಉಪಕರಣಗಳನ್ನು ಪರಿಚಯಿಸಿ ಅದನ್ನು ತಯಾರಿಸುವ ವಿಧಾನವನ್ನು ವಿವರಿಸಿದರು.<br /> <br /> ಪ್ರಮುಖರಾದ ತಿರುಮಲೇಶ್ವರ ಕೆರೆಗದ್ದೆ, ಮಹಾಬಲೇಶ್ವರ ಸಣ್ಣೆಮನೆ, ನಾರಾಯಣ ಏಕಾನ, ವಿ.ಎನ್.ಭಟ್ಟ ಆರ್ತಿಬೈಲ್, ಮಾಧವಿ ಭಟ್ಟ , ಕಮಲಾ ತಿಮ್ಮಣ್ಣ ಭಟ್ಟ, ಮಂಜುನಾಥ ಕೆರೆಗದ್ದೆ, ಮುಂತಾದವರು ಉಪಸ್ಥಿತರಿದ್ದರು. ರಾಷ್ಟ್ರೀಯ ರೈತ ವಿಜ್ಞಾನಿ ಪ್ರಶಸ್ತಿಯನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದ ಇವರನ್ನು ಊರ ನಾಗರೀಕರ ಪರವಾಗಿ ಕೃಷ್ಣ ವೆಂಕಪ್ಪ ಕೆರೆಗದ್ದೆ ಈ ಸಂದರ್ಭದಲ್ಲಿ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ:ತಾಲ್ಲೂಕಿನ ಇಡಗುಂದಿ ಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾಷ್ಟ್ರೀಯ ರೈತ ವಿಜ್ಞಾನಿ ಪ್ರಶಸ್ತಿ ವಿಜೇತ ರವೀಂದ್ರ ಭಟ್ಟ ಕಣ್ಣಿ ಅವರು ಪ್ರಗತಿಪರ ರೈತರಿಗೆ ಸರಳ ವಿಧಾನದಲ್ಲಿ ಕೃಷಿ ಉಪಕರಣಗಳ ತಯಾರಿಕೆ ಕುರಿತು ತರಬೇತಿ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.<br /> <br /> ಸುಮಾರು ಮೂವತ್ತು ತರಬೇತು ದಾರರು ಉಪಸ್ಥಿತರಿದ್ದ ತರಬೇತಿ ಕಾರ್ಯಕ್ರಮದಲ್ಲಿ ಸ್ಥಳೀಯ ಕಚ್ಚಾ ವಸ್ತು ಉಪಯೋಗಿಸಿ ಸರಳ ವಿದಾನದಲ್ಲಿ ಕಡಿಮೆ ವೆಚ್ಚದಲ್ಲಿ ನಿರ್ಮಿಸಲಾದ, ಸೋಲಾರ್ ನೀರು ಕಾಯಿಸುವ ಯಂತ , ಮಲ್ಟಿಪರ್ಪಸ್ ಸ್ಪ್ರೇಯರ್, ವಿವಿದ ಕೀಟ ನಾಶಕ ರಾಸಾಯನಿಕಗಳು, ಪಿ.ವಿ.ಸಿ. ಪೈಪ್ಮೂಲಕ ನೀರು ಕಾಯಿಸುವ ತಂತ್ರಜ್ಞಾನ, ರಂಗೋಲಿ ಬಿಡಿಸುವ ಯಂತ್ರ, ಮುಂತಾದ ಕೃಷಿ ಉಪಕರಣಗಳನ್ನು ಪರಿಚಯಿಸಿ ಅದನ್ನು ತಯಾರಿಸುವ ವಿಧಾನವನ್ನು ವಿವರಿಸಿದರು.<br /> <br /> ಪ್ರಮುಖರಾದ ತಿರುಮಲೇಶ್ವರ ಕೆರೆಗದ್ದೆ, ಮಹಾಬಲೇಶ್ವರ ಸಣ್ಣೆಮನೆ, ನಾರಾಯಣ ಏಕಾನ, ವಿ.ಎನ್.ಭಟ್ಟ ಆರ್ತಿಬೈಲ್, ಮಾಧವಿ ಭಟ್ಟ , ಕಮಲಾ ತಿಮ್ಮಣ್ಣ ಭಟ್ಟ, ಮಂಜುನಾಥ ಕೆರೆಗದ್ದೆ, ಮುಂತಾದವರು ಉಪಸ್ಥಿತರಿದ್ದರು. ರಾಷ್ಟ್ರೀಯ ರೈತ ವಿಜ್ಞಾನಿ ಪ್ರಶಸ್ತಿಯನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದ ಇವರನ್ನು ಊರ ನಾಗರೀಕರ ಪರವಾಗಿ ಕೃಷ್ಣ ವೆಂಕಪ್ಪ ಕೆರೆಗದ್ದೆ ಈ ಸಂದರ್ಭದಲ್ಲಿ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>