<p><strong>ಕುಮಟಾ:</strong> ‘ಜಗತ್ತಿನ ಹೆಚ್ಚಿನ ಭಾಗ ಮನುಷ್ಯನಿಗೂ ಇನ್ನೂ ನಿಗೂಢ ವಾಗಿಯೇ ಇರುವಾಗ ಸತ್ಯಕ್ಕಾಗಿ ಪ್ರಾಮಾಣಿಕ ಹುಡುಕಾಟ ನಡೆಸು ವುದು ವಿಜ್ಞಾನ ಮಾತ್ರ’ ಎಂದು ಪರಿಸರ ವಿಜ್ಞಾನಿ ಡಾ.ಎಂ.ಡಿ. ಸುಭಾಶ್ಚಂದ್ರ ಹೇಳಿದರು.<br /> <br /> ಪಟ್ಟಣದ ಡಾ.ಎ.ವಿ.ಬಾಳಿಗಾ ಕಲಾ–ವಿಜ್ಞಾನ ಮಹಾವಿದ್ಯಾಲಯ ದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ವಿಜ್ಞಾನ ಆವಿಷ್ಕಾರದಲ್ಲಿ ತಿರುಗುವ ಚಕ್ರ, ಬರ ವಣಿಗೆ, ವೇದ ಗಣಿತ ಮುಂತಾದವು ಅತ್ಯಂತ ಮಹತ್ತರವಾದ ಕೊಡುಗೆ ಗಳು’ ಎಂದರು.<br /> <br /> ಕುವೆಂಪು ವಿ.ವಿ. ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ವಸಂತಕುಮಾರ ಪೈ, ದಾಂಡೇಲಿ ಬಂಗೂರನಗರ ಪದವಿ ಕಾಲೇಜು ಪ್ರಾಧ್ಯಾಪಕ ಡಾ.ಪಿ.ವಿ.ಶಾನಭಾಗ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ.ವಿ.ಕೆ.ಹಂಪಿಹೋಳಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಪ್ರಾಧ್ಯಾಪಕ ಡಾ. ಪ್ರಕಾಶ ಪಂಡಿತ ಸ್ವಾಗತಿಸಿದರು. ಅಫ್ರಿನ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ:</strong> ‘ಜಗತ್ತಿನ ಹೆಚ್ಚಿನ ಭಾಗ ಮನುಷ್ಯನಿಗೂ ಇನ್ನೂ ನಿಗೂಢ ವಾಗಿಯೇ ಇರುವಾಗ ಸತ್ಯಕ್ಕಾಗಿ ಪ್ರಾಮಾಣಿಕ ಹುಡುಕಾಟ ನಡೆಸು ವುದು ವಿಜ್ಞಾನ ಮಾತ್ರ’ ಎಂದು ಪರಿಸರ ವಿಜ್ಞಾನಿ ಡಾ.ಎಂ.ಡಿ. ಸುಭಾಶ್ಚಂದ್ರ ಹೇಳಿದರು.<br /> <br /> ಪಟ್ಟಣದ ಡಾ.ಎ.ವಿ.ಬಾಳಿಗಾ ಕಲಾ–ವಿಜ್ಞಾನ ಮಹಾವಿದ್ಯಾಲಯ ದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ವಿಜ್ಞಾನ ಆವಿಷ್ಕಾರದಲ್ಲಿ ತಿರುಗುವ ಚಕ್ರ, ಬರ ವಣಿಗೆ, ವೇದ ಗಣಿತ ಮುಂತಾದವು ಅತ್ಯಂತ ಮಹತ್ತರವಾದ ಕೊಡುಗೆ ಗಳು’ ಎಂದರು.<br /> <br /> ಕುವೆಂಪು ವಿ.ವಿ. ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ವಸಂತಕುಮಾರ ಪೈ, ದಾಂಡೇಲಿ ಬಂಗೂರನಗರ ಪದವಿ ಕಾಲೇಜು ಪ್ರಾಧ್ಯಾಪಕ ಡಾ.ಪಿ.ವಿ.ಶಾನಭಾಗ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ.ವಿ.ಕೆ.ಹಂಪಿಹೋಳಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಪ್ರಾಧ್ಯಾಪಕ ಡಾ. ಪ್ರಕಾಶ ಪಂಡಿತ ಸ್ವಾಗತಿಸಿದರು. ಅಫ್ರಿನ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>