ನಂತರ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಗಂದೂರು ಧರ್ಮದರ್ಶಿ ರಾಮಪ್ಪ, ‘ದೇವರ ಆರಾಧನೆಯಿಂದ ಮಾತ್ರ ಜೀವನದಲ್ಲಿ ಶಾಂತಿ ನೆಮ್ಮದಿ ದೊರಕಲು ಸಾಧ್ಯ. ದೇಹಕ್ಕೆ ದಣಿವಾದರೆ ಹಸುವನ್ನು ನೀಗಿಸಿಕೊಳ್ಳಬಹುದು, ಆದರೆ ಮನಸ್ಸಿನ ಹಸುವು ನೀಗುವುದು ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯಿಂದ ಮಾತ್ರ ಸಾಧ್ಯ’ ಎಂದು ಹೇಳಿದರು.