ಸಭೆಯಲ್ಲಿ ಚರ್ಚೆ: ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಆಯುಕ್ತರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿರುವ ಪ್ರಕಾಶ್ ನಿಕ್ಕಂ, ಮಕ್ಕಳ ಸುರಕ್ಷತೆಗೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಕರಣ ಮರುಕಳಿಸಿದಲ್ಲಿ ಶಿಕ್ಷೆ ಖಚಿತ ಎಂಬ ಖಡಕ್ ಸಂದೇಶವನ್ನು ರವಾನಿಸಿದರು.