ಕೂಡ್ಲಿಗಿ: ರಾಜೇಶ್ ಕೃಷ್ಣನ್, ಗುರುಕಿರಣ್ ಹಾಡಿನ ಮೋಡಿ
Onake Obavva Utsava: ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆಯಲ್ಲಿ ಶನಿವಾರ ನಡೆದ ಒನಕೆ ಓಬವ್ವ ಉತ್ಸವದಲ್ಲಿ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರು ವೈವಿಧ್ಯಮಯ ಚಿತ್ರ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷರನ್ನು ರಂಜಿಸಿದರು.Last Updated 3 ಫೆಬ್ರುವರಿ 2026, 1:59 IST