ಶನಿವಾರ, 28 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ವಿಜಯನಗರ

ADVERTISEMENT

ಕೂಡ್ಲಿಗಿ: ಕೆರೆಯಲ್ಲಿ ಮುಳುಗಿ ಇಬ್ಬರು ಮಹಿಳೆಯರ ಸಾವು

Vijayanagara News: ತಾಲ್ಲೂಕಿನ ಗಂಡಬೊನ್ನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಹಿಳೆಯರು ನೀರಿನಲ್ಲಿ ಮುಳುಗಿ ಮೃತಪಟ್ಟು, ನಾಲ್ವರು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಸರೋಜಮ್ಮ ಹಾಗೂ ಸುಜಾತ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 12:47 IST
ಕೂಡ್ಲಿಗಿ: ಕೆರೆಯಲ್ಲಿ ಮುಳುಗಿ ಇಬ್ಬರು ಮಹಿಳೆಯರ ಸಾವು

ರಾಜ್ಯ ದ್ವಿಭಾಷಾ ಸೂತ್ರ ಒಪ್ಪಿಕೊಳ್ಳಲಿ: ಮರುಳಸಿದ್ದಪ್ಪ

ಹಂಪಿ ಕನ್ನಡ ವಿಶ್ವವಿದ್ಯಾಲಯದ 34ನೇ ನುಡಿಹಬ್ಬ
Last Updated 28 ಫೆಬ್ರುವರಿ 2026, 4:41 IST
ರಾಜ್ಯ ದ್ವಿಭಾಷಾ ಸೂತ್ರ ಒಪ್ಪಿಕೊಳ್ಳಲಿ: ಮರುಳಸಿದ್ದಪ್ಪ

ಗಿರಿಜನ ಉಪಯೋಜನೆ: ಸಹಾಯಧನಕ್ಕೆ ಅರ್ಜಿ

Karnataka Sheep Development: ಗಿರಿಜನ ಉಪಯೋಜನೆಯಡಿ ಕುರಿ ಅಥವಾ ಮೇಕೆ ಘಟಕ ಸ್ಥಾಪನೆಗೆ ಸಹಾಯಧನಕ್ಕಾಗಿ ಹೊಸಪೇಟೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7ರೊಳಗೆ ಅರ್ಜಿ ಸಲ್ಲಿಸಲು ಸೂಚನೆ.
Last Updated 28 ಫೆಬ್ರುವರಿ 2026, 4:39 IST
ಗಿರಿಜನ ಉಪಯೋಜನೆ: ಸಹಾಯಧನಕ್ಕೆ ಅರ್ಜಿ

ಕೂಲಹಳ್ಳಿ: ಮದ್ಯ ಮಾರಾಟ ನಿಷೇಧ

ಹರಪನಹಳ್ಳಿ: ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಗೋಣಿ ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರೆ ಅಂಗವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
Last Updated 28 ಫೆಬ್ರುವರಿ 2026, 4:35 IST
ಕೂಲಹಳ್ಳಿ: ಮದ್ಯ ಮಾರಾಟ ನಿಷೇಧ

ಹರಪನಹಳ್ಳಿ: ಸಾಮೂಹಿಕ ವಿವಾಹ ಏ.12ರಂದು

Kanchikere Event: ಹರಪನಹಳ್ಳಿಯ ಕಂಚಿಕೆರೆ ಗ್ರಾಮದಲ್ಲಿ ಏಪ್ರಿಲ್ 12ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Last Updated 28 ಫೆಬ್ರುವರಿ 2026, 4:33 IST
ಹರಪನಹಳ್ಳಿ: ಸಾಮೂಹಿಕ ವಿವಾಹ ಏ.12ರಂದು

ರಾಗಿ, ಜೋಳ ಖರೀದಿ ಕೇಂದ್ರಕ್ಕೆ ಚಾಲನೆ

ಕೊಟ್ಟೂರು: ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರಾಗಿ ಹಾಗೂ ಜೋಳ ಖರೀದಿ ಮಾಡಲಾಗುತ್ತಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಪಿಎಂಸಿ ನಿರ್ದೇಶಕ ಶಾಂತನಹಳ್ಳಿ ಕೊಡದಪ್ಪ ಹೇಳಿದರು. ...
Last Updated 28 ಫೆಬ್ರುವರಿ 2026, 4:31 IST
ರಾಗಿ, ಜೋಳ ಖರೀದಿ ಕೇಂದ್ರಕ್ಕೆ ಚಾಲನೆ

ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Tourism Department Schemes: ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು 1 ತಿಂಗಳ ಉದ್ಯಮಶೀಲತೆ ತರಬೇತಿ ನೀಡಲಾಗುತ್ತಿದೆ.
Last Updated 27 ಫೆಬ್ರುವರಿ 2026, 7:49 IST
ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ADVERTISEMENT

ವಿಜಯನಗರ: ನಿಶ್ಚಿತ ಪಿಂಚಣಿ ಪದ್ಧತಿ ಮರುಸ್ಥಾಪನೆಯಾಗಲಿ

ಹೊಸಪೇಟೆಯಲ್ಲಿ ಅಖಿಲ ಭಾರತ ಬೇಡಿಕೆ ದಿನ: ಸರ್ಕಾರಿ ನೌಕರರಿಂದ ಒತ್ತಾಯ
Last Updated 27 ಫೆಬ್ರುವರಿ 2026, 7:48 IST
ವಿಜಯನಗರ: ನಿಶ್ಚಿತ ಪಿಂಚಣಿ ಪದ್ಧತಿ ಮರುಸ್ಥಾಪನೆಯಾಗಲಿ

ವಿಜಯನಗರ: ಒಂಟಿ ಮಹಿಳೆಯರ ಸಂರಕ್ಷಣೆಗೆ ಒತ್ತಾಯ

Single Women Welfare: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ಒಂಟಿ ಮಹಿಳೆಯರ ಪುನರ್ವಸತಿ ಹಾಗೂ ಸಂರಕ್ಷಣೆಗೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ಒತ್ತಾಯಿಸಿದೆ. ಸಂಘದ ರಾಜ್ಯ ಸಂಚಾಲಕಿ ಮಾಳಮ್ಮ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
Last Updated 27 ಫೆಬ್ರುವರಿ 2026, 7:48 IST
ವಿಜಯನಗರ: ಒಂಟಿ ಮಹಿಳೆಯರ ಸಂರಕ್ಷಣೆಗೆ ಒತ್ತಾಯ

ಹೂವಿನಹಡಗಲಿ: ರಾಗಿ, ಜೋಳ ಖರೀದಿ ಕೇಂದ್ರಕ್ಕೆ ಚಾಲನೆ

Support Price Scheme: ‘ಬೆಂಬಲ ಬೆಲೆ ಯೋಜನೆಯಡಿ ತೆರೆದಿರುವ ರಾಗಿ, ಬಿಳಿಜೋಳ ಖರೀದಿ ಕೇಂದ್ರದಲ್ಲಿ ರೈತರಿಗೆ ಅನ್ಯಾಯವಾಗದಂತೆ ಪಾರದರ್ಶಕ ಖರೀದಿ ಪ್ರಕ್ರಿಯೆ ನಡೆಸಬೇಕು’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಸೂಚಿಸಿದರು.
Last Updated 27 ಫೆಬ್ರುವರಿ 2026, 7:46 IST
ಹೂವಿನಹಡಗಲಿ: ರಾಗಿ, ಜೋಳ ಖರೀದಿ ಕೇಂದ್ರಕ್ಕೆ ಚಾಲನೆ
ADVERTISEMENT
ADVERTISEMENT
ADVERTISEMENT