₹6 ಕೋಟಿ ವೆಚ್ಚದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಟೆಂಡರ್ ಕರೆಯದೇ ಧ್ವಜ ಸ್ತಂಭ ನಿರ್ಮಿಸುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಆದರೆ, ಅದನ್ನು ಲೆಕ್ಕಿಸದೇ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಗರಸಭೆ ಉಪಾಧ್ಯಕ್ಷ ಎಲ್.ಎಸ್. ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯರಾದ ಗುಜ್ಜಲ್ ಹನುಮಂತಪ್ಪ, ರೂಪೇಶ್ ಕುಮಾರ್, ಸರವಣನ್, ಮುಖಂಡರಾದ ಧರ್ಮೇಂದ್ರ ಸಿಂಗ್, ಸಿದ್ಧಾರ್ಥ್ ಸಿಂಗ್ ಇತರರಿದ್ದರು.