ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ಬೀಜ ನಿಗಮದ ನಿರ್ದೇಶಕ ಸಾವಜ್ಜಿ ರಾಜೇಂದ್ರ ಪ್ರಸಾದ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಸವೇಶ್ವರ, ಉಪಾಧ್ಯಕ್ಷ ಜಿ.ಆರ್. ಸಿದ್ದೇಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೂಡ್ಲಿಗಿಯ ಎಂ.ಗುರುಸಿದ್ದನಗೌಡ, ಹೊಸಹಳ್ಳಿಯ ಕುಮಾರ ಗೌಡ, ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ನಾಗಮಣಿ ಜಿಂಕಲ್, ಕಾರ್ಯದರ್ಶಿ ಹಿರೇಕುಂಬಳಗುಂಟೆ ಉಮೇಶ, ಪಟ್ಟಣ ಪಂಚಾಯ್ತಿ ಸದಸ್ಯ ಕಾವಲ್ಲಿ ಶಿವಪ್ಪನಾಯಕ, ಮುಖಂಡರಾದ ವಿಶಾಲಾಕ್ಷಮ್ಮ, ಉದಯ ಜನ್ನು, ಟಿ.ಜಿ.ಮಲ್ಲಿಕಾರ್ಜುನ ಗೌಡ, ಕೆ.ಸಿದ್ದಪ್ಪ, ಅಜ್ಜನಗೌಡ, ಶಾಂತನಗೌಡ ಇದ್ದರು.