ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಅಮೃತ ಯೋಜನೆ | ₹400 ಕೋಟಿ ಮಂಜೂರು: ಸಂಸದ ರಮೇಶ ಜಿಗಜಿಣಗಿ

Published : 10 ಜುಲೈ 2025, 5:38 IST
Last Updated : 10 ಜುಲೈ 2025, 5:38 IST
ಫಾಲೋ ಮಾಡಿ
Comments
ಸಿಂದಗಿ ಪಟ್ಟಣದ ಜನರ ಬಹು ವರ್ಷಗಳ ಬೇಡಿಕೆ 24*7 ಕುಡಿಯುವ ನೀರು ಸರಬರಾಜು ಯೋಜನೆ ಈಗ ಸಾಕಾರಗೊಳ್ಳುತ್ತಿದೆ. ಇದೇ ಯೋಜನೆಯ ಎರಡನೇ ವಲಯದ ಕಾಮಗಾರಿಗೆ ಈಗಾಗಲೇ ₹40 ಕೋಟಿ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಸಲಾಗಿದೆ
ಅಶೋಕ ಮನಗೂಳಿ ಶಾಸಕ
’ಸಿಂದಗಿಗೆ ರಾಜ್ಯ ಸರ್ಕಾರ ಅನುದಾನ ನೀಡಬೇಕು’
ವಿಜಯಪುರ ಜಿಲ್ಲೆ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರದಿಂದ ತಂದಿರುವೆ ಎಂದು ಸಂಸದ ರಮೇಶ ಜಿಗಜಿಣಗಿ ಅವರ ಹೇಳಿಕೆಗೆ ಶಾಸಕ ಅಶೋಕ ಮನಗೂಳಿ  ಸಿಂದಗಿ ಮತಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆಗೊಳಿಸಿದ್ದೀರಿ ಎಂದು ಪ್ರಶ್ನಿಸಿದ್ದರು. ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ನೀವು ರಾಜ್ಯ ಸರ್ಕಾರದಿಂದ ಅನುದಾನ ತರಬೇಕು ಎಂದು ಜಿಗಜಿಣಗಿ ಟಾಂಗ್ ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT