ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ವ್ಯಸನ ಬಿಡಿಸಲು ಮಕ್ಕಳಿಂದಲೂ ಸಾಧ್ಯ: ಗವಿಮಠ ಶ್ರೀ

ಅಂತರರಾಷ್ಟ್ರಿಯ ಮಾದಕ ದ್ರವ್ಯ ವಿರೋಧಿ ದಿನ–ನಟ ಅಜಯ್‌ ರಾವ್ ಆಕರ್ಷಣೆ
Published : 26 ಜೂನ್ 2025, 13:51 IST
Last Updated : 26 ಜೂನ್ 2025, 13:51 IST
ಫಾಲೋ ಮಾಡಿ
Comments
ಹೊಸಪೇಟೆಯಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು  –ಪ್ರಜಾವಾಣಿ ಚಿತ್ರ/ ಲವ ಕೆ.
ಹೊಸಪೇಟೆಯಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು  –ಪ್ರಜಾವಾಣಿ ಚಿತ್ರ/ ಲವ ಕೆ.
ಹವ್ಯಾಸ ನಮ್ಮ ಚಾರಿತ್ರ್ಯ ರೂಪಿಸುತ್ತದೆ ಚಾರಿತ್ರ್ಯ ನಮ್ಮ ಸ್ವಭಾವ ರೂಪಿಸುತ್ತದೆ. ಸ್ವಬಾವ ನಮ್ಮ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ವ್ಯವಸದ ದಾಸರಾಗದೆ ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು
ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಗವಿಮಠ ಕೊಪ್ಪಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT