<p><strong>ಹರಪನಹಳ್ಳಿ:</strong> ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬುಧವಾರ ಜರುಗಿದ ಶಾಲಾ ದಾಖಲಾತಿ ಆಂದೋಲನ ಜಾಥಾ ಜನರಲ್ಲಿ ಅರಿವು ಮೂಡಿಸಿತು.</p>.<p>ಸಂಪನ್ಮೂಲ ಶಿಕ್ಷಕ ವಾಗೀಶ್ ಮಾತನಾಡಿ, ‘ಸರ್ಕಾರಿ ಶಾಲೆಗಳ ಅಳಿವು, ಉಳಿವಿನ ಪ್ರಶ್ನೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರ ಕಲ್ಪಿಸುವ ಸವಲತ್ತು ಸದ್ಭಳಕೆ ಮಾಡಿಕೊಂಡು, ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು’ ಎಂದರು.</p>.<p>ಮುಖಂಡರಾದ ಐ.ಸಲಾಂ ಸಾಹೇಬ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜಿನಪ್ಪ ಮಾತನಾಡಿದರು.</p>.<p>ಅರಸೀಕೆರೆ, ಯರಬಳ್ಳಿ, ತೌಡೂರು ತಾಂಡ, ನೆಲಗೊಂಡನಹಳ್ಳಿ, ತೌಡೂರು, ಕೋಣನಕಟ್ಟೆ, ಕೆರೆಗುಡಿಹಳ್ಳಿಯಲ್ಲಿ ವಾಹನ ಸಂಚರಿಸಿತು.</p>.<p>ಸಿಆರ್ಪಿ ಸಿದ್ದೇಶ್ವರ, ಮುಖ್ಯ ಶಿಕ್ಷಕ ಮಾಲತೇಶ್ ಪಾಟೀಲ್, ಎಸ್ಡಿಎಂಸಿ ಅಧ್ಯಕ್ಷ ಕೆ.ರಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಹಾಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬುಧವಾರ ಜರುಗಿದ ಶಾಲಾ ದಾಖಲಾತಿ ಆಂದೋಲನ ಜಾಥಾ ಜನರಲ್ಲಿ ಅರಿವು ಮೂಡಿಸಿತು.</p>.<p>ಸಂಪನ್ಮೂಲ ಶಿಕ್ಷಕ ವಾಗೀಶ್ ಮಾತನಾಡಿ, ‘ಸರ್ಕಾರಿ ಶಾಲೆಗಳ ಅಳಿವು, ಉಳಿವಿನ ಪ್ರಶ್ನೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರ ಕಲ್ಪಿಸುವ ಸವಲತ್ತು ಸದ್ಭಳಕೆ ಮಾಡಿಕೊಂಡು, ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು’ ಎಂದರು.</p>.<p>ಮುಖಂಡರಾದ ಐ.ಸಲಾಂ ಸಾಹೇಬ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜಿನಪ್ಪ ಮಾತನಾಡಿದರು.</p>.<p>ಅರಸೀಕೆರೆ, ಯರಬಳ್ಳಿ, ತೌಡೂರು ತಾಂಡ, ನೆಲಗೊಂಡನಹಳ್ಳಿ, ತೌಡೂರು, ಕೋಣನಕಟ್ಟೆ, ಕೆರೆಗುಡಿಹಳ್ಳಿಯಲ್ಲಿ ವಾಹನ ಸಂಚರಿಸಿತು.</p>.<p>ಸಿಆರ್ಪಿ ಸಿದ್ದೇಶ್ವರ, ಮುಖ್ಯ ಶಿಕ್ಷಕ ಮಾಲತೇಶ್ ಪಾಟೀಲ್, ಎಸ್ಡಿಎಂಸಿ ಅಧ್ಯಕ್ಷ ಕೆ.ರಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಹಾಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>