ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನದ ಹುಣ್ಣಿಮೆ; ದೇವಿಗೆ ಸೀರೆ

Last Updated 17 ಜನವರಿ 2022, 15:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬನದ ಹುಣ್ಣಿಮೆ ಪ್ರಯುಕ್ತ ಬನಶಂಕರಿ ಯುವಕರ ಸಂಘದ ಸದಸ್ಯರು ಸೋಮವಾರ ಹಂಪಿ ಗಾಯತ್ರಿ ಪೀಠದಲ್ಲಿ ಪೂಜೆ ನೆರವೇರಿಸಿದರು.

ನಂತರ ಪೂಜೆ ಮಾಡಿದ ಸೀರೆಯನ್ನು ತಲೆ ಮೇಲೆ ಹೊತ್ತುಕೊಂಡು ನಗರದ ವರೆಗೆ ಪಾದಯಾತ್ರೆ ಕೈಗೊಂಡರು. ಬಳಿಕ ದೇವಾಂಗಪೇಟೆ ಬನಶಂಕರಿ ದೇವಸ್ಥಾನದಲ್ಲಿ ದೇವಿಗೆ ಸೀರೆ ತೊಡಿಸಿ ವಿಶೇಷ ಪೂಜೆ ನೆರವೇರಿಸಿದರು. ನಂತರ ದೇಗುಲದ ಆವರಣದಲ್ಲಿ ಬನಶಂಕರಿ ದೇವಿ ಮೆರವಣಿಗೆ ಜರುಗಿತು. ಬೆರಳೆಣಿಕೆ ಜನ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT