ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆಯ ಸಹಭಾಗಿತ್ವದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಒಡಿಸಿದ್ದ 154ನೇ ಮಹಾಮನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರು ವರ್ಣಾಶ್ರಮ, ಮೇಲು –ಕೀಳು, ಅಂದಿನ ಸಾಮಾಜಿಕ ಪಿಡುಗುಗಳ ವಿರುದ್ಧ ಶರಣರ ಆಂದೋಲನ ರೂಪಿಸಿ, ಸಮಾನತೆಗೆ ಶ್ರಮಿಸಿದರು ಎಂದು ಹೇಳಿದರು.