ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಹೊಸಪೇಟೆ | ಬಿಡಿಸಿಸಿ ಬ್ಯಾಂಕ್‌ಗೆ ₹12.72 ಕೋಟಿ ಲಾಭ: ಕೆ.ತಿಪ್ಪೇಸ್ವಾಮಿ

Published : 21 ಜುಲೈ 2025, 6:00 IST
Last Updated : 21 ಜುಲೈ 2025, 6:00 IST
ಫಾಲೋ ಮಾಡಿ
Comments
ಇ–ಕೆಸಿಸಿ ಯೋಜನೆ
ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಗಣಕೀಕರಣಗೊಳಿಸಿ ಇ–ಕೆಸಿಸಿ ಯೋಜನೆ ರೂಪಿಸಲಾಗುವುದು. ಉಭಯ  ಜಿಲ್ಲೆಗಳಲ್ಲಿ 14 ಹೊಸ ಶಾಖೆಗಳನ್ನು ಆರಂಭಿಸಲು ಆರ್‌ಬಿಐನಿಂದ ಪರವಾನಗಿ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆಫ್‌ಸೈಟ್ ಎಟಿಎಂಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಕೆ.ತಿಪ್ಪೇಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT