<p><strong>ವಿಜಯನಗರ (ಹೊಸಪೇಟೆ):</strong> ಕರ್ನಾಟಕ ಕಲಾಭಿಮಾನಿ ಸಂಘದಿಂದ ಸೋಮವಾರ ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ತಾಳಮದ್ದಳೆ, ಭರತನಾಟ್ಯ ಕಾರ್ಯಕ್ರಮ ಮನಸೂರೆಗೊಳಿಸಿತು.</p>.<p>ಗಜಾನನ ಭಟ್ ತುಳಗೇರಿಮಠ, ಪ್ರಮೋದ್ ಹೆಗಡೆ ಯಲ್ಲಾಪುರ, ನರಸಿಂಹ ಹೆಗಡೆ ಮೂರೂರು, ಶಿವಾನಂದ ಹೆಗಡೆ ಕೆರೆಮನೆ, ನಾರಾಯಣ ಯಾಜಿ ಸಾಲೆಬೈಲು, ಅನಂತ ವೈದ್ಯ ಯಲ್ಲಾಪುರ, ಸೂರಾಲು ದೇವಿಪ್ರಸಾದ ತಂತ್ರಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜು ವಿದ್ಯಾರ್ಥಿನಿ ಗೀತಾ ಭರತನಾಟ್ಯ ಪ್ರಸ್ತುತಪಡಿಸಿದರು.</p>.<p>ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ವಿಜಯನಗರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ‘ಕಲೆ, ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ. ಅದನ್ನು ಉಳಿಸಿ, ಬೆಳೆಸಬೇಕು’ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಬಿ.ಜಿ ಕನಕೇಶಮೂರ್ತಿ, ಸಾಂಸ್ಕೃತಿಕ ವಿಭಾಗದ ಸಂಚಾಲಕ ನಾಗಣ್ಣ ಕಿಲಾರಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸಾಲಿ ಬಸವರಾಜ್, ಸಂಘದ ಅಧ್ಯಕ್ಷ ಮೋಹನ್ ಕುಂಟಾರ್, ವಿಜಯ ನಗರ ಕಾಲೇಜಿನ ಪ್ರಾಂಶುಪಾಲ ವಿ.ಎಸ್. ಪ್ರಭಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯನಗರ (ಹೊಸಪೇಟೆ):</strong> ಕರ್ನಾಟಕ ಕಲಾಭಿಮಾನಿ ಸಂಘದಿಂದ ಸೋಮವಾರ ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ತಾಳಮದ್ದಳೆ, ಭರತನಾಟ್ಯ ಕಾರ್ಯಕ್ರಮ ಮನಸೂರೆಗೊಳಿಸಿತು.</p>.<p>ಗಜಾನನ ಭಟ್ ತುಳಗೇರಿಮಠ, ಪ್ರಮೋದ್ ಹೆಗಡೆ ಯಲ್ಲಾಪುರ, ನರಸಿಂಹ ಹೆಗಡೆ ಮೂರೂರು, ಶಿವಾನಂದ ಹೆಗಡೆ ಕೆರೆಮನೆ, ನಾರಾಯಣ ಯಾಜಿ ಸಾಲೆಬೈಲು, ಅನಂತ ವೈದ್ಯ ಯಲ್ಲಾಪುರ, ಸೂರಾಲು ದೇವಿಪ್ರಸಾದ ತಂತ್ರಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜು ವಿದ್ಯಾರ್ಥಿನಿ ಗೀತಾ ಭರತನಾಟ್ಯ ಪ್ರಸ್ತುತಪಡಿಸಿದರು.</p>.<p>ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ವಿಜಯನಗರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ‘ಕಲೆ, ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ. ಅದನ್ನು ಉಳಿಸಿ, ಬೆಳೆಸಬೇಕು’ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಬಿ.ಜಿ ಕನಕೇಶಮೂರ್ತಿ, ಸಾಂಸ್ಕೃತಿಕ ವಿಭಾಗದ ಸಂಚಾಲಕ ನಾಗಣ್ಣ ಕಿಲಾರಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸಾಲಿ ಬಸವರಾಜ್, ಸಂಘದ ಅಧ್ಯಕ್ಷ ಮೋಹನ್ ಕುಂಟಾರ್, ವಿಜಯ ನಗರ ಕಾಲೇಜಿನ ಪ್ರಾಂಶುಪಾಲ ವಿ.ಎಸ್. ಪ್ರಭಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>