ಗಜಾನನ ಭಟ್ ತುಳಗೇರಿಮಠ, ಪ್ರಮೋದ್ ಹೆಗಡೆ ಯಲ್ಲಾಪುರ, ನರಸಿಂಹ ಹೆಗಡೆ ಮೂರೂರು, ಶಿವಾನಂದ ಹೆಗಡೆ ಕೆರೆಮನೆ, ನಾರಾಯಣ ಯಾಜಿ ಸಾಲೆಬೈಲು, ಅನಂತ ವೈದ್ಯ ಯಲ್ಲಾಪುರ, ಸೂರಾಲು ದೇವಿಪ್ರಸಾದ ತಂತ್ರಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜು ವಿದ್ಯಾರ್ಥಿನಿ ಗೀತಾ ಭರತನಾಟ್ಯ ಪ್ರಸ್ತುತಪಡಿಸಿದರು.