ಇತಿಹಾಸ ಸಂಶೋಧಕರಾದ ಟಿ.ಎಚ್.ಎಂ. ಬಸವರಾಜ ಮತ್ತು ವೈ.ಹನುಮಂತ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ವಿಜಯನಗರ ತಿರುಗಾಟ ಸಂಶೋಧನಾ ತಂಡದ ಸದಸ್ಯರಾದ ಬಳ್ಳಾರಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ತಿಪ್ಪೇಸ್ವಾಮಿ ಎಚ್., ಸಂಶೋಧನಾಕಾರರಾದ ವೀರಾಂಜನೇಯ, ರವಿಕುಮಾರ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಗೋವಿಂದ, ಕೃಷ್ಣಗೌಡ, ಗೋವರ್ಧನ್ ಅವರು ಶಾಸನವನ್ನು ಪತ್ತೆಹಚ್ಚಿದ್ದಾರೆ.