‘ಈ ಹಿಂದೆ ನನಗೆ ಅನುಭವ ಇರಲಿಲ್ಲ. ಚುನಾವಣೆಯಲ್ಲಿ ಹೆಚ್ಚು ತೊಡಿಸಿಕೊಳ್ಳಲು ಆಗಿರಲಿಲ್ಲ. ಈಗ ಸಚಿವನಾಗಿರುವುದರಿಂದ ಜವಾಬ್ದಾರಿ ಹೆಚ್ಚಿದೆ. ಪಕ್ಷದ ಸೇವೆ ಸಲ್ಲಿಸುವ ಅವಕಾಶ ಒದಗಿ ಬಂದಿದೆ. ಈ ಸಲ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮಿಸಿದ್ದೇವೆ. ಹೆಚ್ಚಿನ ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ನಮ್ಮ ಪಕ್ಷದವರೇ ಅಧ್ಯಕ್ಷರಾಗುವುದು ಖಚಿತ’ ಎಂದು ಹೇಳಿದರು.