ಹರಪನಹಳ್ಳಿ ತಾಲ್ಲೂಕಿನ ಹೊಸಪೇಟೆ– ಶಿವಮೊಗ್ಗ ರಾಜ್ಯ ಹೆದ್ದಾರಿ 25ರ ದುಗ್ಗಾವತಿ ಚೆಕ್ ಪೋಸ್ಟ್ನಲ್ಲಿ ಸಂತೋಷ್ ಎಂಬುವರು ಮುತ್ತೂಟ್ ಫೈನಾನ್ಸ್ ಹರಿಹರ ಶಾಖೆಯಿಂದ ಬೈಕ್ನಲ್ಲಿ ₹5 ಲಕ್ಷ ತೆಗೆದುಕೊಂಡು ಹೋಗುತ್ತಿದ್ದರು. ದಾವಣಗೆರೆ ಜಿಲ್ಲೆಯ ಕಕ್ಕರಗೊಳ್ಳದ ತಿಮ್ಮೇಶ್ ಅವರ ಕಾರಿನಿಂದ ₹3 ಲಕ್ಷ ವಶಕ್ಕೆ ತೆಗೆದುಕೊಂಡಿದ್ದಾರೆ.