ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ರಂದು ವಿಜಯನಗರಕ್ಕೆ ಬೊಮ್ಮಾಯಿ

Last Updated 26 ಜನವರಿ 2023, 14:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 27ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಸಂಜೆ 5.15ಕ್ಕೆ ಹಂಪಿ‌ ಕನ್ನಡ ವಿಶ್ವವಿದ್ಯಾಲಯದ ಹೆಲಿಪ್ಯಾಡ್ ನಲ್ಲಿ ಬಂದಿಳಿಯುವರು. ಅನಂತರ ಹಂಪಿ ಗಾಯತ್ರಿ ಪೀಠ ವೇದಿಕೆಯಲ್ಲಿ ಹಂಪಿ ಉತ್ಸವ ಉದ್ಘಾಟಿಸುವರು.

ಬಳಿಕ ತೋರಣಗಲ್ ಸಮೀಪದ ಜಿಂದಾಲ್ ವಾಯುನೆಲೆಯಿಂದ ಬೆಂಗಳೂರಿಗೆ ಪಯಣ ಬೆಳೆಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT