ನಿಲ್ದಾಣದ ಅಭಿವೃದ್ಧಿಗೆ ಕಳೆದ ಮಾರ್ಚ್ನಲ್ಲಿ ₹3 ಕೋಟಿ ₹50 ಲಕ್ಷ ಅನುದಾನ ಮಂಜೂರಾಗಿದೆ. ಲೋಕಸಭಾ ಚುನಾವಣೆ ನೀತಿಸಂಹಿತೆ ಮುಗಿದ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಈಗಿರುವ ಬಸ್ ನಿಲ್ದಾಣದ ಸ್ಥಳದಲ್ಲಿಯೇ ನೂತನ ನಿಲ್ದಾಣ ನಿರ್ಮಿಸಿ, ಎಲ್ಲಾ ಸೌಲಭ್ಯ ಕಲ್ಪಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.