ಶನಿವಾರ, 11 ಅಕ್ಟೋಬರ್ 2025
×
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ | ಪ್ರಯಾಣಿಕರಿಗೆ ರಸ್ತೆಯೇ ತಂಗುದಾಣ

₹15 ಲಕ್ಷ ವೆಚ್ಚವಾದರೂ ಬಳಕೆಯಾಗದ ಬಸ್ ನಿಲ್ದಾಣ
Published : 11 ಅಕ್ಟೋಬರ್ 2025, 3:10 IST
Last Updated : 11 ಅಕ್ಟೋಬರ್ 2025, 3:10 IST
ಫಾಲೋ ಮಾಡಿ
Comments
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳು ನಿಲುಗಡೆಯಾಗಿದ್ದವು
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳು ನಿಲುಗಡೆಯಾಗಿದ್ದವು
ಉಪನಾಯಕನಹಳ್ಳಿ ಗ್ರಾಮದಲ್ಲಿ ರಸ್ತೆ ಪಕ್ಕದಲ್ಲಿ ಬಸ್‍ಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರು
ಉಪನಾಯಕನಹಳ್ಳಿ ಗ್ರಾಮದಲ್ಲಿ ರಸ್ತೆ ಪಕ್ಕದಲ್ಲಿ ಬಸ್‍ಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರು
ಬಸ್ ನಿಲ್ದಾಣ ಎಲ್ಲ ಪ್ರಯಾಣಿಕರಿಗೂ ಉಪಯೋಗವಾಗಬೇಕು. ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆದು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ
ಡಿ.ಶಿವಾನಂದ ಗ್ರಾಮದ ಮುಖಂಡ
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಖಾಸಗಿ ವಾಹನಗಳನ್ನು ತೆರವುಗೊಳಿಸಿ ಶೀಘ್ರದಲ್ಲಿ ನಿಲ್ದಾಣ ಉದ್ಘಾಟಿಸಲಾಗುವುದು
ಮಲ್ಲಿಕಾರ್ಜುನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗ ಹಗರಿಬೊಮ್ಮನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT