ಕೂಡ್ಲಿಗಿ (ವಿಜಯನಗರ): ತಾಲ್ಲೂಕಿನ ವಿರುಪಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ಬೆಳಿಗ್ಗೆ ಕಾರೊಂದು ಹೊತ್ತಿ ಉರಿದಿದೆ.
ಎಂ.ಬಿ. ಅಯ್ಯನಹಳ್ಳಿ ಗ್ರಾಮದವರು ಕೂಡ್ಲಿಗಿ ಕಡೆಗೆ ಹೋಗುವಾಗ ವಿರುಪಾಪುರ ಬಳಿ ಎಂಜಿನ್ ನಲ್ಲಿ ದೋಷ ಕಾಣಿಸಿಕೊಂಡು ನಿಂತಿದೆ.
ಒಳಗಿದ್ದವರೆಲ್ಲ ಹೊರಗೆ ಬರುತ್ತಿದ್ದಂತೆ ಕಾರು ಧಗಧಗನೆ ಹೊತ್ತಿ ಉರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.