ಹೊಸಪೇಟೆ(ವಿಜಯನಗರ): ‘ಕೋವಿಡ್–19 ಹರಡುವುದು ತಡೆಯಲು ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಮಾಡಿ ಜನಸಂಚಾರ ನಿರ್ಬಂಧಿಸಿರುವುದು ಕಾನೂನು ಬಾಹಿರವಾಗಿದೆ. ತಕ್ಷಣವೇ ಅದನ್ನು ಹಿಂಪಡೆಯಬೇಕು’ ಎಂದು ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಮುಖಂಡರಾದ ಎ. ಕರುಣಾನಿಧಿ, ಕೆ.ಸಿ. ಶರಣಪ್ಪ, ಕೆ. ಪ್ರಹ್ಲಾದ್ ಆಗ್ರಹಿಸಿದ್ದಾರೆ.