ಇಲ್ಲಿನ ಮಾಲವಿ ಜಲಾಶಯ 13 ವರ್ಷಗಳ ನಂತರ ಭರ್ತಿಯಾದ ಹಿನ್ನೆಲೆಯಲ್ಲಿ ಶಾಸಕ ಭೀಮಾನಾಯ್ಕ ಮಂಗಳವಾರ ಏರ್ಪಡಿಸಿದ್ದ ‘ಸಾರ್ಥಕ ನಮನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಪತ್ರಕರ್ತರೊಂ
ದಿಗೆ ಮಾತನಾಡಿದರು. ರಾಜ್ಯದಾದ್ಯಂತ ಕಾಂಗ್ರೆಸ್ ಪರ ಅಲೆ ಇರುವುದರಿಂದಲೇ ಈ ಸಲ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.