<p><strong>ಹೊಸಪೇಟೆ</strong>: ನವೆಂಬರ್ ಕ್ರಾಂತಿಯ ಕಡೆಗಷ್ಟೇ ಸಂಪೂರ್ಣ ಲಕ್ಷ್ಯ ಹೊಂದಿದ್ದ ರಾಜ್ಯದ ಕಾಂಗ್ರೆಸ್ ಸರ್ಕಾರ ತುಂಗಭದ್ರಾ ಅಣೆಕಟ್ಟೆಯನ್ನು ಮರೆತು ಬಿಟ್ಟಿತು, ಅದರಿಂದ ಅಮೂಲ್ಯ 188 ಟಿಎಂಸಿ ನೀರು ಆಂಧ್ರದ ಪಾಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.</p><p>ಸೋಮವಾರ ಇಲ್ಲಿ ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯ ದಿಂದ ಲಕ್ಷಾಂತರ ರೈತರ ಎರಡನೇ ಬೆಳೆಗೆ ನೀರು ಸಿಗದಂತಾಗಿದೆ ಎಂದರು.</p><p>ಕಾವೇರಿ ನೀರಿನಂತೆ ತುಂಗಭದ್ರಾ ನೀರಿನ ಬಗ್ಗೆ ಸಹ ಕಾಳಜಿ ಇದೆ, ರೈತರ ಹಿತ ಕಾಯಲು ಬದ್ಧ, ನವೆಂಬರ್ನಿಂದ ಗೇಟ್ ಕಾಮಗಾರಿ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ನವೆಂಬರ್ ಕ್ರಾಂತಿಯ ಕಡೆಗಷ್ಟೇ ಸಂಪೂರ್ಣ ಲಕ್ಷ್ಯ ಹೊಂದಿದ್ದ ರಾಜ್ಯದ ಕಾಂಗ್ರೆಸ್ ಸರ್ಕಾರ ತುಂಗಭದ್ರಾ ಅಣೆಕಟ್ಟೆಯನ್ನು ಮರೆತು ಬಿಟ್ಟಿತು, ಅದರಿಂದ ಅಮೂಲ್ಯ 188 ಟಿಎಂಸಿ ನೀರು ಆಂಧ್ರದ ಪಾಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.</p><p>ಸೋಮವಾರ ಇಲ್ಲಿ ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯ ದಿಂದ ಲಕ್ಷಾಂತರ ರೈತರ ಎರಡನೇ ಬೆಳೆಗೆ ನೀರು ಸಿಗದಂತಾಗಿದೆ ಎಂದರು.</p><p>ಕಾವೇರಿ ನೀರಿನಂತೆ ತುಂಗಭದ್ರಾ ನೀರಿನ ಬಗ್ಗೆ ಸಹ ಕಾಳಜಿ ಇದೆ, ರೈತರ ಹಿತ ಕಾಯಲು ಬದ್ಧ, ನವೆಂಬರ್ನಿಂದ ಗೇಟ್ ಕಾಮಗಾರಿ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>