ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿ.ವಿ, ರಕ್ಷ ರಾಮಯ್ಯ.ಎಸ್, ರಾಷ್ಟ್ರೀಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವಾರು, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಂ ಲಾಂಬಾ, ಅನಿಲ್ ಕುಮಾರ್ ಯಾದವ್, ಕಾರ್ಯದರ್ಶಿಗಳಾದ ವಿದ್ಯಾ ಬಾಲಕೃಷ್ಣ, ಸುರಭಿ ದ್ವಿವೇದಿ, ಸುಮಯ ತಬ್ರಿಜ್, ಜಿಲ್ಲಾ ಅಧ್ಯಕ್ಷ ಸಿದ್ದು ಹಳ್ಳೆಗೌಡ, ನಗರ ಘಟಕದ ಅಧ್ಯಕ್ಷ ಭರತ್ ಕುಮಾರ್.ಸಿ.ಆರ್ ಇದ್ದರು.