‘ತಾಂಡಾಗಳ ಬಡತನ, ಅನಕ್ಷರತೆಯನ್ನು ಬಳಸಿಕೊಂಡು, ಅವರಿಗೆ ಆಸೆ ತೋರಿಸಿ ಮಾಡುವ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸಬೇಕು. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಲ್ಲಿದೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು’ ಎಂದು ಆಗ್ರಹಿಸಿದರು.