ಕೃತಿಚೌರ್ಯಕ್ಕೆ ಸಂಬಂಧಿಸಿ ಹಂಪಿ ಕನ್ನಡ ವಿ.ವಿ. ಅಂದಿನ ಕುಲಪತಿ ಪ್ರೊ. ಸ.ಚಿ. ರಮೇಶ, ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, ಪ್ರಸಾರಾಂಗದ ನಿರ್ದೇಶಕ ಎಚ್.ಡಿ. ಪ್ರಶಾಂತ್, ಕುವೆಂಪು ಸಮಗ್ರ ಸಾಹಿತ್ಯದ ಸಂಪಾದಕ ಕೆ.ಸಿ. ಶಿವಾರೆಡ್ಡಿ, ಸಲಹಾ ಸಮಿತಿ ಸದಸ್ಯ ವೀರೇಶ್ ಬಡಿಗೇರ್ ಅವರು ನ್ಯಾಯಾಲಯದಲ್ಲಿ ಪ್ರತಿವಾದಿಗಳಾಗಿದ್ದಾರೆ.