ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಆಗಮನಕ್ಕೆ ಕ್ಷಣಗಣನೆ: ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ಆಗಮನ

Published 28 ಏಪ್ರಿಲ್ 2024, 12:30 IST
Last Updated 28 ಏಪ್ರಿಲ್ 2024, 12:30 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಲೋಕಸಭಾ ಕ್ಚೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಹೊಸಪೇಟೆಗೆ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾವಿರಾರು ಮಂದಿ ಇಲ್ಲಿನ ಪುನೀತ್ ರಾಜ್‍ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಮಾಯಿಸಿದ್ದಾರೆ.

ವಿಜಯನಗರ ಜಿಲ್ಲೆ ಮಾತ್ರವಲ್ಲದೆ, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದಾರೆ.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಚ ಬಿ.ವೈ.ವಿಜಯೇಂದ್ರ, ಮೂರೂ ಕ್ಷೇತ್ರಗಳ ಅಭ್ಯರ್ಥಿಗಳು, ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ, ಹಾಲಿ ಸಂಸದ ವೈ.ದೇವೇಂದ್ರಪ್ಪ ಇತರರು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT