‘ವ್ಯಾಪಾರಿಗಳು ಅಂತರ ಕಾಯ್ದುಕೊಂಡು ತರಕಾರಿ, ಹಣ್ಣು ಮಾರಾಟ ಮಾಡಬೇಕು. ಜನ ಒಂದೆಡೆ ಗುಂಪು ಗುಂಪಾಗಿ ಸೇರದಂತೆ ನೋಡಿಕೊಳ್ಳಬೇಕು. ಸ್ವಚ್ಛತೆ ಕಾಯ್ದುಕೊಳ್ಳಬೇಕು. ವ್ಯಾಪಾರಿಗಳು, ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಒಂದುವೇಳೆ ಮಾಸ್ಕ್ ಧರಿಸದೆ ಮಾರುಕಟ್ಟೆಗೆ ಬಂದರೆ ಅಂತಹವರಿಗೆ ದಂಡ ಹೇರಲಾಗುವುದು’ ಎಂದು ಎಚ್ಚರಿಕೆ ನೀಡಿದರು.