ದೇಶದಲ್ಲಿ ಶೇ 95ರಷ್ಟಿರುವ ದಲಿತರು, ಹಿಂದುಳಿದವರು, ಮಹಿಳೆಯರನ್ನು ಹೊಸ ಶಿಕ್ಷಣ ನೀತಿಯಿಂದ ಹೊರಗಿಡುವ ಹುನ್ನಾರ ನಡೆದಿದೆ. ಸ್ಥಳೀಯ ಭಾಷೆಗಳಾದ ಕನ್ನಡ, ತುಳು, ಕೊಂಕಣಿ, ತೆಲುಗು, ಉರ್ದು, ಮರಾಠಿ, ಲಂಬಾಣಿ ಸೇರಿದಂತೆ ಇತರೆ ಭಾಷೆಗಳ ಮೇಲೆ ಇಂಗ್ಲಿಷ್, ಸಂಸ್ಕೃತ, ಹಿಂದಿ ಹೇರುವ ಹುನ್ನಾರ ಅಡಿಗಿದೆ. ಇದು ತೀವ್ರ ಖಂಡನಾರ್ಹವಾದುದು ಎಂದು ತಿಳಿಸಿದ್ದಾರೆ.