ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಅರಸೀಕೆರೆ | ಹವಾಮಾನ ವೈಪರೀತ್ಯ: ಮೆಕ್ಕೆಜೋಳ ಇಳುವರಿ ಕುಂಠಿತ

ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿ; ಸಂಕಷ್ಟದಲ್ಲಿ ರೈತರು
Published : 20 ಸೆಪ್ಟೆಂಬರ್ 2024, 5:56 IST
Last Updated : 20 ಸೆಪ್ಟೆಂಬರ್ 2024, 5:56 IST
ಫಾಲೋ ಮಾಡಿ
Comments
ಹಾನಿಯಾದ ಮೆಕ್ಕೆಜೋಳ ಬೆಳೆ ಕಟಾವು ಮಾಡಿ ಜಾನುವಾರುಗಳಿಗೆ ಕೊಂಡೊಯ್ಯುತ್ತಿರುವುದು
ಹಾನಿಯಾದ ಮೆಕ್ಕೆಜೋಳ ಬೆಳೆ ಕಟಾವು ಮಾಡಿ ಜಾನುವಾರುಗಳಿಗೆ ಕೊಂಡೊಯ್ಯುತ್ತಿರುವುದು
ನಂದಿಕಂಬ ಗ್ರಾಮದ ರೈತರೊಬ್ಬರ ಹೊಲದಲ್ಲಿ ಅರೆಬರೆಯಾಗಿ ಬೆಳೆದಿರುವ ಮೆಕ್ಕೆಜೋಳ
ನಂದಿಕಂಬ ಗ್ರಾಮದ ರೈತರೊಬ್ಬರ ಹೊಲದಲ್ಲಿ ಅರೆಬರೆಯಾಗಿ ಬೆಳೆದಿರುವ ಮೆಕ್ಕೆಜೋಳ
ಪ್ರಾಥಮಿಕ ವರದಿ ಪಡೆದು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಅಗತ್ಯವಿದ್ದರೆ ಕೃಷಿ ತಜ್ಞರ ತಂಡ ಭೇಟಿಗೆ ವ್ಯವಸ್ಥೆ ಕಲ್ಪಿಸಲಾಗುವುದು
ಉಮೇಶ್ ವಿ.ಸಿ. ಸಹಾಯಕ ಕೃಷಿ ನಿರ್ದೇಶಕ
ನೂರಾರು ಎಕರೆಯಲ್ಲಿ ಬೆಳೆ ಹಾನಿಯಾಗಿದೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು
ಕೆ.ಕೆಂಚಪ್ಪ ರೈತ ಉಚ್ಚಂಗಿದುರ್ಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT